Newsten DigitalNewsten DigitalNewsten Digital
Notification
Font ResizerAa
  • ದೇಶ
  • ವಿದೇಶ
  • ವೈರಲ್​
  • ಮನರಂಜನೆ
  • ಬ್ಯುಸಿನೆಸ್
  • ತಂತ್ರಜ್ಞಾನ
  • ಹಣಕಾಸು
  • ಪ್ರವಾಸ
  • ಆರೋಗ್ಯ & ಫಿಟ್ನೆಸ್
  • ಆಟೋಮೊಬೈಲ್
  • ಲೈಫ್ ಸ್ಟೈಲ್
  • ಉದ್ಯೋಗ
  • Web Stories
Reading: ಪಿಎಂ ಆವಾಸ್ ಯೋಜನೆ: ಹಣ ಬಂದ ಕೂಡಲೇ ಗಂಡಂದಿರಿಗೆ ಗುಡ್ ಬೈ ಹೇಳಿ 11 ಮಹಿಳೆಯರು ಪ್ರೇಮಿಗಳ ಜೊತೆ ಪರಾರಿ
Share
Font ResizerAa
Newsten DigitalNewsten Digital
  • ದೇಶ
  • ವಿದೇಶ
  • ವೈರಲ್​
  • ಮನರಂಜನೆ
  • ಬ್ಯುಸಿನೆಸ್
  • ತಂತ್ರಜ್ಞಾನ
  • ಹಣಕಾಸು
  • ಪ್ರವಾಸ
  • ಆರೋಗ್ಯ & ಫಿಟ್ನೆಸ್
  • ಆಟೋಮೊಬೈಲ್
  • ಲೈಫ್ ಸ್ಟೈಲ್
  • ಉದ್ಯೋಗ
  • Web Stories
Search
  • ದೇಶ
  • ವಿದೇಶ
  • ವೈರಲ್​
  • ಮನರಂಜನೆ
  • ಬ್ಯುಸಿನೆಸ್
  • ತಂತ್ರಜ್ಞಾನ
  • ಹಣಕಾಸು
  • ಪ್ರವಾಸ
  • ಆರೋಗ್ಯ & ಫಿಟ್ನೆಸ್
  • ಆಟೋಮೊಬೈಲ್
  • ಲೈಫ್ ಸ್ಟೈಲ್
  • ಉದ್ಯೋಗ
  • Web Stories
Follow US
Newsten Digital > Blog > ದೇಶ > ಪಿಎಂ ಆವಾಸ್ ಯೋಜನೆ: ಹಣ ಬಂದ ಕೂಡಲೇ ಗಂಡಂದಿರಿಗೆ ಗುಡ್ ಬೈ ಹೇಳಿ 11 ಮಹಿಳೆಯರು ಪ್ರೇಮಿಗಳ ಜೊತೆ ಪರಾರಿ

ಪಿಎಂ ಆವಾಸ್ ಯೋಜನೆ: ಹಣ ಬಂದ ಕೂಡಲೇ ಗಂಡಂದಿರಿಗೆ ಗುಡ್ ಬೈ ಹೇಳಿ 11 ಮಹಿಳೆಯರು ಪ್ರೇಮಿಗಳ ಜೊತೆ ಪರಾರಿ

Web Desk
Last updated: July 7, 2024 12:58 pm
Web Desk Published July 7, 2024
Share
2 Min Read
ಪಿಎಂ ಆವಾಸ್ ಯೋಜನೆ: ಹಣ ಬಂದ ಕೂಡಲೇ ಗಂಡಂದಿರಿಗೆ ಗುಡ್ ಬೈ ಹೇಳಿ 11 ಮಹಿಳೆಯರು ಪ್ರೇಮಿಗಳ ಜೊತೆ ಪರಾರಿ

ಪಿಎಂ ಆವಾಸ್ ಯೋಜನೆ ಹಣ ಬಂದ ಕೂಡಲೇ ಗಂಡಂದಿರಿಗೆ ಗುಡ್ ಬೈ ಹೇಳಿ ಪ್ರೇಮಿಗಳ ಜೊತೆ ಜೂಟ್

Contents
ಯೋಜನೆಯ ಹಿಂದಿನ ಮಾಹಿತಿ:ಗಂಡಂದಿರ ಅಳಲು:ಯೋಜನೆಯ ಫಲಾನುಭವಿಗಳು:ಅನ್ಯ ಬಳಕೆ ಮತ್ತು ವಸೂಲಾತಿ:ಅಧಿಕಾರಿಗಳ ಕ್ರಮ:

ಮಹಾರಾಜಗಂಜ್: ಉತ್ತರ ಪ್ರದೇಶದ ಮಹಾರಾಜಗಂಜ್ ಜಿಲ್ಲೆಯ ನಿಚ್ಲಾಲ್ ಬ್ಲಾಕ್ ಪ್ರದೇಶದ ವಿವಿಧ ಗ್ರಾಮಗಳಲ್ಲಿ 11 ಮಹಿಳೆಯರು ಪತಿಗಳನ್ನು ಬಿಟ್ಟು, ಪ್ರೇಮಿಗಳ ಜೊತೆ ಪರಾರಿಯಾಗಿರುವ ಘಟನೆ ಸ್ಥಳೀಯರಲ್ಲಿ ಸಂಚಲನ ಸೃಷ್ಟಿಸಿದೆ. 11 ಪ್ರಕರಣಗಳಲ್ಲಿಯೂ ಸಾಮ್ಯತೆ ಇರುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಪಿಎಂ ಆವಾಸ್ ಯೋಜನೆಯ ಮೊದಲ ಕಂತು 40 ಸಾವಿರ ರೂಪಾಯಿ ಮಹಿಳೆಯರ ಖಾತೆಗೆ ಜಮೆ ಆಗುತ್ತಿದ್ದಂತೆ ಈ ಘಟನೆ ನಡೆದಿದೆ.

ಪಿಎಂ ಆವಾಸ್ ಯೋಜನೆ: ಹಣ ಬಂದ ಕೂಡಲೇ ಗಂಡಂದಿರಿಗೆ ಗುಡ್ ಬೈ ಹೇಳಿ 11 ಮಹಿಳೆಯರು ಪ್ರೇಮಿಗಳ ಜೊತೆ ಪರಾರಿ
ಸಾಂದರ್ಭಿಕ ಚಿತ್ರ

ಯೋಜನೆಯ ಹಿಂದಿನ ಮಾಹಿತಿ:

ಪಿಎಂ ಆವಾಸ್ ಯೋಜನೆಯಡಿ, ನಗರ ಪ್ರದೇಶಗಳಲ್ಲಿ ಸ್ವಂತ ಸೂರಿಲ್ಲದ ಕುಟುಂಬಗಳಿಗೆ ಹಂತ ಹಂತವಾಗಿ ಮನೆ ನಿರ್ಮಾಣಕ್ಕಾಗಿ ಸರ್ಕಾರ ಹಣ ಬಿಡುಗಡೆ ಮಾಡುತ್ತದೆ. ಈ ಹಣವನ್ನು ಮನೆಯ ಮಹಿಳಾ ಸದಸ್ಯರ ಖಾತೆಗೆ ಮಾತ್ರ ಜಮೆ ಮಾಡಲಾಗುತ್ತದೆ. ಆದರೆ, ಹಣ ಬಂದ ಕೂಡಲೇ 11 ಮಹಿಳೆಯರು ತಮ್ಮ ಪ್ರೇಮಿಗಳ ಜೊತೆ ಪರಾರಿಯಾಗಿದ್ದಾರೆ.

ಗಂಡಂದಿರ ಅಳಲು:

ನಾಪತ್ತೆಯಾಗಿರುವ ಮಹಿಳೆಯರ ಗಂಡಂದಿರು, ಪತ್ನಿಯರು ಕಾಣೆಯಾಗಿರುವ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಅಲ್ಲದೆ, ಸಂಬಂಧಿತ ಇಲಾಖೆಗೆ ತೆರಳಿ, ಪಿಎಂ ಆವಾಸ್ ಯೋಜನೆಯ ಎರಡನೇ ಕಂತು ಪತ್ನಿಯರ ಖಾತೆಗೆ ಜಮೆ ಮಾಡದಂತೆ ಮನವಿ ಸಲ್ಲಿಸಿದ್ದಾರೆ.

- Advertisement -

Also Read: ವೈರಲ್​ ವಿಡಿಯೋ: ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ

ಯೋಜನೆಯ ಫಲಾನುಭವಿಗಳು:

ನಿಚ್ಲಾಲ್ ಬ್ಲಾಕ್‌ನಲ್ಲಿ ಪಿಎಂ ಆವಾಸ ಯೋಜನೆಯ 2,350 ಮಹಿಳಾ ಫಲಾನುಭವಿಗಳಿದ್ದಾರೆ. ಈ ವಿಭಾಗದ ಎಲ್ಲಾ ಮಹಿಳಾ ಫಲಾನುಭವಿಗಳಿಗೆ ಮೊದಲ ಕಂತಿನ ಹಣವನ್ನು ಈಗಾಗಲೇ ಜಮೆ ಮಾಡಲಾಗಿದೆ. ಸರ್ಕಾರದಿಂದ ಬಿಡುಗಡೆಯಾಗುವ ಹಣವನ್ನು ಮನೆ ನಿರ್ಮಾಣಕ್ಕಾಗಿ ಮಾತ್ರ ಬಳಸಬೇಕು.

ಸಾಂದರ್ಭಿಕ ಚಿತ್ರ

ಅನ್ಯ ಬಳಕೆ ಮತ್ತು ವಸೂಲಾತಿ:

ಹಣವನ್ನು ಅನ್ಯ ಉದ್ದೇಶಕ್ಕೆ ಬಳಸಿದರೆ, ಸರ್ಕಾರವು ಮೊತ್ತವನ್ನು ವಸೂಲಿ ಮಾಡುತ್ತದೆ. ಈ ಸಂದರ್ಭ ಪತ್ನಿಯರು ಹಣದೊಂದಿಗೆ ಪರಾರಿಯಾಗಿರುವ ಕಾರಣ, ಕೆಲವರ ಮನೆ ನಿರ್ಮಾಣ ಕಾರ್ಯ ಸ್ಥಗಿತಗೊಂಡಿದೆ.

ಅಧಿಕಾರಿಗಳ ಕ್ರಮ:

ಈ ಪ್ರಕರಣದ ಹಿನ್ನೆಲೆಯಲ್ಲಿ, ಅಧಿಕಾರಿಗಳು ಹಣವನ್ನು ವಸೂಲಿ ಮಾಡಲು ತಯಾರಿ ಮಾಡುತ್ತಿದ್ದಾರೆ.

ಈ ಘಟನೆ, ಪಿಎಂ ಆವಾಸ್ ಯೋಜನೆಯ ದುರಂತದ ಒಂದು ದೃಷ್ಟಾಂತವಾಗಿ ಪರಿಣಮಿಸಿದ್ದು, ಯೋಜನೆಗೆ ಸಂಬಂಧಿಸಿದಂತೆ ಹೆಚ್ಚಿನ ನಿಗಾ ಮತ್ತು ಜಾಗೃತಿಯನ್ನು ಅಗತ್ಯವಿದೆ.

- Advertisement -

You Might Also Like

ಆಪರೇಷನ್ ಸಿಂಧೂರ್ ರಹಸ್ಯ ಮಾಹಿತಿ ಪಾಕಿಸ್ತಾನಕ್ಕೆ ರವಾನೆ: ಹರಿಯಾಣದ ವಿದ್ಯಾರ್ಥಿ ಬಂಧನ

ಚಲಿಸುವ ಕಾರಿನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಧೀರ ಮಹಿಳೆ: ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌

“ಸೇನೆ ಬರಲಿ, ನೋಡಿಕೊಳ್ತೇನೆ”: ಎನ್‌ಕೌಂಟರ್‌ಗೆ ಮುನ್ನ ಉಗ್ರ ಅಮೀರ್‌ ನಜೀರ್‌ ವಾನಿಯ ತಾಯಿಯೊಂದಿಗೆ ನಡೆಸಿದ ವಿಡಿಯೊ ಕಾಲ್‌ ವೈರಲ್‌

ಬಿಜೆಪಿ ನಾಯಕ ಬಬ್ಬನ್ ಸಿಂಗ್‌ಗೆ ಉಚ್ಛಾಟನೆ: ನರ್ತಕಿಯ ಜೊತೆ ಅನುಚಿತ ವರ್ತನೆಯ ವಿಡಿಯೊ ವೈರಲ್‌

ರಾಯಚೂರಿನಲ್ಲಿ ಆಘಾತಕಾರಿ ಘಟನೆ: ಮೋದಿ, ರಫೇಲ್ ವಿರುದ್ಧ ಅವಹೇಳನಕಾರಿ ಪೋಸ್ಟ್, ವ್ಯಕ್ತಿ ಬಂಧನ

TAGGED:LoverPM Awas yojanaPM Yojana
Share This Article
Facebook Twitter Whatsapp Whatsapp Copy Link

Follow US

Find US on Social Medias
FacebookLike
InstagramFollow
Popular News View more
ಆಪರೇಷನ್ ಸಿಂಧೂರ್ ರಹಸ್ಯ ಮಾಹಿತಿ ಪಾಕಿಸ್ತಾನಕ್ಕೆ ರವಾನೆ: ಹರಿಯಾಣದ ವಿದ್ಯಾರ್ಥಿ ಬಂಧನ

ಆಪರೇಷನ್ ಸಿಂಧೂರ್ ರಹಸ್ಯ ಮಾಹಿತಿ ಪಾಕಿಸ್ತಾನಕ್ಕೆ ರವಾನೆ: ಹರಿಯಾಣದ ವಿದ್ಯಾರ್ಥಿ ಬಂಧನ

ಇಟಲಿಯ ಪ್ರಧಾನಿ ಮೆಲೋನಿಗೆ ಮಂಡಿಯೂರಿ ಸ್ವಾಗತ: ಅಲ್ಬೇನಿಯಾದ ಪ್ರಧಾನಿ ಎಡಿ ರಾಮರ ವಿಶಿಷ್ಟ ಗೌರವ

ಇಟಲಿಯ ಪ್ರಧಾನಿ ಮೆಲೋನಿಗೆ ಮಂಡಿಯೂರಿ ಸ್ವಾಗತ: ಅಲ್ಬೇನಿಯಾದ ಪ್ರಧಾನಿ ಎಡಿ ರಾಮರ ವಿಶಿಷ್ಟ ಗೌರವ

130 ಐಟಿ ಕಂಪೆನಿಗಳಿಂದ 61,220 ಟೆಕ್ಕಿಗಳಿಗೆ ಉದ್ಯೋಗ ಕಡಿತ: ಬೆಂಗಳೂರಿನಲ್ಲಿ ತೀವ್ರ ಪರಿಣಾಮ

130 ಐಟಿ ಕಂಪೆನಿಗಳಿಂದ 61,220 ಟೆಕ್ಕಿಗಳಿಗೆ ಉದ್ಯೋಗ ಕಡಿತ: ಬೆಂಗಳೂರಿನಲ್ಲಿ ತೀವ್ರ ಪರಿಣಾಮ

ಭಾರತಕ್ಕೆ ಸಕ್ಕರೆ ಕಾಯಿಲೆ “ಟೈಮ್ ಬಾಂಬ್” ಎಂದ ಝೆರೋಧಾ ಸಂಸ್ಥಾಪಕ ನಿತಿನ್ ಕಾಮತ್: ಆರೋಗ್ಯಕರ ಜೀವನಕ್ಕೆ ಕರೆ

ಭಾರತಕ್ಕೆ ಸಕ್ಕರೆ ಕಾಯಿಲೆ “ಟೈಮ್ ಬಾಂಬ್” ಎಂದ ಝೆರೋಧಾ ಸಂಸ್ಥಾಪಕ ನಿತಿನ್ ಕಾಮತ್: ಆರೋಗ್ಯಕರ ಜೀವನಕ್ಕೆ ಕರೆ

ಚಲಿಸುವ ಕಾರಿನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಧೀರ ಮಹಿಳೆ: ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌

ಚಲಿಸುವ ಕಾರಿನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಧೀರ ಮಹಿಳೆ: ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌

"ಸೇನೆ ಬರಲಿ, ನೋಡಿಕೊಳ್ತೇನೆ": ಎನ್‌ಕೌಂಟರ್‌ಗೆ ಮುನ್ನ ಉಗ್ರ ಅಮೀರ್‌ ನಜೀರ್‌ ವಾನಿಯ ತಾಯಿಯೊಂದಿಗೆ ನಡೆಸಿದ ವಿಡಿಯೊ ಕಾಲ್‌ ವೈರಲ್‌

“ಸೇನೆ ಬರಲಿ, ನೋಡಿಕೊಳ್ತೇನೆ”: ಎನ್‌ಕೌಂಟರ್‌ಗೆ ಮುನ್ನ ಉಗ್ರ ಅಮೀರ್‌ ನಜೀರ್‌ ವಾನಿಯ ತಾಯಿಯೊಂದಿಗೆ ನಡೆಸಿದ ವಿಡಿಯೊ ಕಾಲ್‌ ವೈರಲ್‌

- Advertisement -
Organic Ads - Best Digital Marketing Agency in BangaloreOrganic Ads - Best Digital Marketing Agency in Bangalore
Live Cricket Scores

You Might Also Like

ಆನಂದ ಗುರೂಜಿಗೆ ಬ್ಲ್ಯಾಕ್‌ಮೇಲ್‌: ಕಾರು ತಡೆದು ಹಣಕ್ಕೆ ಬೆದರಿಕೆ, ಚಿಕ್ಕಜಾಲದಲ್ಲಿ ಕೇಸ್‌ ದಾಖಲು

ಆನಂದ ಗುರೂಜಿಗೆ ಬ್ಲ್ಯಾಕ್‌ಮೇಲ್‌: ಕಾರು ತಡೆದು ಹಣಕ್ಕೆ ಬೆದರಿಕೆ, ಚಿಕ್ಕಜಾಲದಲ್ಲಿ ಕೇಸ್‌ ದಾಖಲು

May 15, 2025
ಗ್ರೇಟರ್ ಬೆಂಗಳೂರು ಪ್ರಾಧಿಕಾರ: ಬಿಬಿಎಂಪಿಗೆ ವಿದಾಯ, ಹೊಸ ಆಡಳಿತದ ಯುಗ ಆರಂಭ!

ಗ್ರೇಟರ್ ಬೆಂಗಳೂರು ಪ್ರಾಧಿಕಾರ: ಬಿಬಿಎಂಪಿಗೆ ವಿದಾಯ, ಹೊಸ ಆಡಳಿತದ ಯುಗ ಆರಂಭ!

May 15, 2025
Viral Video: ಭಾರತದ ಕ್ವಿಕ್ ಡೆಲಿವರಿ ಸೇವೆಗೆ ವಿದೇಶಿ ಮಹಿಳೆ ಫಿದಾ, ವಿಡಿಯೊ ಸಂಚಲನ!

Viral Video: ಭಾರತದ ಕ್ವಿಕ್ ಡೆಲಿವರಿ ಸೇವೆಗೆ ವಿದೇಶಿ ಮಹಿಳೆ ಫಿದಾ, ವಿಡಿಯೊ ಸಂಚಲನ!

May 15, 2025
ಇ-ಕಾಮರ್ಸ್‌ ತಾಣಗಳಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಖಡಕ್ ಎಚ್ಚರಿಕೆ: ಪಾಕ್ ಸರಕು ಮಾರಿದರೆ ಕಠಿಣ ಕ್ರಮ

ಇ-ಕಾಮರ್ಸ್‌ ತಾಣಗಳಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಖಡಕ್ ಎಚ್ಚರಿಕೆ: ಪಾಕ್ ಸರಕು ಮಾರಿದರೆ ಕಠಿಣ ಕ್ರಮ

May 15, 2025
Previous Next
About
  • About us
  • Advertise With Us
  • Contact
Quick Links
  • Privacy Policy
  • Terms & Conditions
  • Disclaimer
© Newsten Digital. All Rights Reserved.
Go to mobile version
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?